ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ, ಕೂರ್ಮರಾವ್ ವರ್ಗಾವಣೆ – ಕರುನಾಡ ನ್ಯೂಸ್


ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ