ಕಲ್ಲುಗುಂಡಿ: ಬಸ್- ಲಾರಿ ಅಪಘಾತ; ಹಲವರಿಗೆ ಗಾಯ.!

ಕಲ್ಲುಗುಂಡಿ: ಇಲ್ಲಿನ ಕಡಪಾಲ ಸೇತುವೆಯ ಬಳಿ ಲಾರಿಯೊಂದು ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ಕಾರು ಮಂದಿ ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಅಂಬ್ಯುಲೆನ್ಸ್‌ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು, ಬಸ್ಸಿನ ಸೀಟ್‌ನ ರಾಡ್ ಕಟ್ ಮಾಡಿ ಇದೀಗ ಅವರನ್ನು ಸರಕಾರಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಕಡೆಗೆ ತರಲಾಯಿತೆಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ