ನಮ್ಮ ಸುಳ್ಯ ನ್ಯೂಸ್

Namma sullia (ಕನ್ನಡ ಸುದ್ದಿ) : namma sullia Kannada is India’s #1 Kannada news site for latest Kannada news, Top Stories, Kannada news, Mangalore news, sulya news, udupi news, kasaragod news, breaking news |ಕನ್ನಡ ಬ್ರೇಕಿಂಗ್ ನ್ಯೂಸ್, ಕರ್ನಾಟಕ, ಮಂಗಳೂರು, ಸುಳ್ಯ ವಾರ್ತೆಗಳು,

ತೇಜಸ್ವಿ ಸೂರ್ಯಗೆ ಒಲಿದ ‘ಅತ್ಯುತ್ತಮ ಸಂಸದ’ ಪ್ರಶಸ್ತಿ

ಬೆಂಗಳೂರು: ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೊಚ್ಚಲ ಬಾರಿಗೆ ಆಯ್ಕೆಯಾಗಿ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ – 2022 (4ನೆ ಆವೃತ್ತಿ)ಯಲ್ಲಿ ಅತ್ಯುತ್ತಮ ಸಂಸದ (Best Debutant Parliamentarian) ಪ್ರಶಸ್ತಿಗೆ ಭಾಜನರಾಗಿದ್ದು, ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದು ಗಮನಾರ್ಹ ಎಂದು ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ. 17ನೇ ಲೋಕಸಭಾ ಅವಧಿಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ ಅವರು ಪ್ರಾದೇಶಿಕ ಮತ್ತು ರಾಷ್ಟ್ರೀಯ …

ತೇಜಸ್ವಿ ಸೂರ್ಯಗೆ ಒಲಿದ ‘ಅತ್ಯುತ್ತಮ ಸಂಸದ’ ಪ್ರಶಸ್ತಿ Read More »

ಸುಬ್ರಹ್ಮಣ್ಯ: ಬಸ್ಸ್- ಬೈಕ್ ಅಪಘಾತ, ಓರ್ವ ಮೃತ್ಯು; ಮತ್ತೋರ್ವನಿಗೆ ಗಾಯ

ಸುಬ್ರಹ್ಮಣ್ಯ: ಮಾ.೧೦, ಕೇರಳ ರಾಜ್ಯದ ಕೆಎಸ್ಆರ್ಟಿಸಿ ಸಂಸ್ಥೆಯ ಮಲಬಾರ್ ಬಸ್ ಸುಬ್ರಹ್ಮಣ್ಯ ಕ್ಕೆ ಬರುತಿದ್ದು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಇಂಜಾಡಿ ಕಡೆ ತೆರಳುತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ದಾರುಣವಾಗಿ ಸಾವನಪ್ಪಿರುವ ಘಟನೆ‌ ನಡೆದಿದೆ , ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದ ಇಂಜಾಡಿ ಬಳಿ ನಡೆದಿದೆ. ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್ ಕಲ್ಲಜಡ್ಕ ಮೃತ ವ್ಯಕ್ತಿ, ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಮೇಶ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ …

ಸುಬ್ರಹ್ಮಣ್ಯ: ಬಸ್ಸ್- ಬೈಕ್ ಅಪಘಾತ, ಓರ್ವ ಮೃತ್ಯು; ಮತ್ತೋರ್ವನಿಗೆ ಗಾಯ Read More »

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ

ಕರ್ನಾಟಕ ರಾಜ್ಯ ಎಸ್ ಕೆ ಎಸ್ ಎಸ್ ಎಫ್ ಇಸ್ತಿಖಾಮ ಮಾರ್ಚ್ 10 ರಂದು ಬಿ.ಸಿ ರೋಡ್ ಪೂಂಜಾ ಮೈದಾನದಲ್ಲಿ ನಡೆಯುವ ಸಮಸ್ತ ಆದರ್ಶ ಮಹಾ ಸಮ್ಮೇಳನದ ಪ್ರಚಾರ ಜಾಥಾ ವನ್ನು ಸುಳ್ಯ ಕೇಂದ್ರ ಜುಮ್ಮಾ ಮಸೀದಿ ಬಳಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ನೇತಾರ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಅಬ್ದುಲ್ ಖಾದರ್ ಫೈಝಿ ಐವರ್ನಾಡು ಸುಳ್ಯ ತಾಲೂಕು ಎಸ್ ಎಮ್ ಎಫ್ ಅಧ್ಯಕ್ಷ ಹಮೀದ್ ಹಾಜಿ ಸುಳ್ಯ ,ಎಸ್ ಕೆ ಎಸ್ ಎಸ್ ಎಫ್ ಸುಳ್ಯ …

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ Read More »

ಅನಾರೋಗ್ಯ ಹಿನ್ನಲೆ; ಬೆಂಗಳೂರಿಗೆ ಬಂದಿಳಿದ ರಾಹುಲ್ ದ್ರಾವಿಡ್

ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಸೇರಿದಂತೆ ಇತರ ಸಿಬ್ಬಂದಿ ಈಗಾಗಲೇ ತಿರುವನಂತಪುರಂಗೆ ತೆರಳಿದ್ದಾರೆ. ಆದರೆ, ಭಾರತ ಕ್ರಿಕೆಟ್‌ ತಂಡದ ಪ್ರಮುಖ ಕೋಚ್ ರಾಹುಲ್ ದ್ರಾವಿಡ್ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಹಾರಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದ್ರಾವಿಡ್ ಅವರು ಕೋಲ್ಕತ್ತಾದಿಂದ ಬೆಂಗಳೂರಿಗೆ ಮುಂಜಾನೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಗುರುವಾರ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಅವರು ರಕ್ತದೊತ್ತಡದ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದರು. ಆ ಬಳಿಕ ಅವರನ್ನು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್‌ನ ವೈದ್ಯರು ಪರೀಕ್ಷಿಸಿದ್ದರು. …

ಅನಾರೋಗ್ಯ ಹಿನ್ನಲೆ; ಬೆಂಗಳೂರಿಗೆ ಬಂದಿಳಿದ ರಾಹುಲ್ ದ್ರಾವಿಡ್ Read More »

ಅನಾರೋಗ್ಯ ಹಿನ್ನಲೆ; ಬೆಂಗಳೂರಿಗೆ ಬಂದಿಳಿದ ರಾಹುಲ್ ದ್ರಾವಿಡ್

ಶ್ರೀಲಂಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಸೇರಿದಂತೆ ಇತರ ಸಿಬ್ಬಂದಿ ಈಗಾಗಲೇ ತಿರುವನಂತಪುರಂಗೆ ತೆರಳಿದ್ದಾರೆ. ಆದರೆ, ಭಾರತ ಕ್ರಿಕೆಟ್‌ ತಂಡದ ಪ್ರಮುಖ ಕೋಚ್ ರಾಹುಲ್ ದ್ರಾವಿಡ್ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಹಾರಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದ್ರಾವಿಡ್ ಅವರು ಕೋಲ್ಕತ್ತಾದಿಂದ ಬೆಂಗಳೂರಿಗೆ ಮುಂಜಾನೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಗುರುವಾರ ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಅವರು ರಕ್ತದೊತ್ತಡದ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದರು. ಆ ಬಳಿಕ ಅವರನ್ನು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್‌ನ ವೈದ್ಯರು ಪರೀಕ್ಷಿಸಿದ್ದರು. …

ಅನಾರೋಗ್ಯ ಹಿನ್ನಲೆ; ಬೆಂಗಳೂರಿಗೆ ಬಂದಿಳಿದ ರಾಹುಲ್ ದ್ರಾವಿಡ್ Read More »

ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ

ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯದ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವು ಜನವರಿ 13, ಶುಕ್ರವಾರದಂದು ನಡೆಯಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಹಾಗೂ ನಿವೃತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರ ಕುಮಾರ್ ಎಮ್ ಎಮ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ನೆಹರು ಮೆಮೊರಿಯಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಉಪನ್ಯಾಸಕರಾದ ದಾಮೋದರ …

ಜ.13, ಎನ್ನೆಂಸಿ ಸುಳ್ಯ; ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ Read More »

ಜನವರಿ 1, 2024ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ, ಗೃಹ ಸಚಿವ ಅಮಿತ್‌ ಶಾ ಘೋಷಣೆ

ತ್ರಿಪುರಾ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮುಂದಿನ ವರ್ಷ ಜನವರಿ 1ರಂದು ರಾಮ ಮಂದಿರ ಸಿದ್ಧವಾಗಲಿದೆ ಎಂಧು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ತ್ರಿಪುರಾದಲ್ಲಿ ಜನ ವಿಶ್ವಾಸ ಯಾತ್ರೆಯ ಭಾಷಣದಲ್ಲಿ ಅಮಿತ್‌ ಶಾ ಈ ಮಾಹಿತಿ ನೀಡಿದ್ದಾರೆ. ಆದಿತ್ಯನಾಥ್‌ ಯೋಗಿ ಮತ್ತು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ರಾಮಂದಿರ ನಿರ್ಮಾಣ ಮಾಡುತ್ತಿದ್ದು, ಮುಂದಿನ ವರ್ಷ ಆರಂಭದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಹಿಂದಿನ ವರ್ಷದ ಸರಕಾರವು ರಾಮಮಂದಿರ ವಿಷಯದಲ್ಲಿ ಸುಳ್ಳು ಆರೋಪ ಮಾಡುತ್ತಿತ್ತು. ಆದರೆ, ಕೋರ್ಟ್‌ ತೀರ್ಪು …

ಜನವರಿ 1, 2024ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ, ಗೃಹ ಸಚಿವ ಅಮಿತ್‌ ಶಾ ಘೋಷಣೆ Read More »

ಗುತ್ತಿಗಾರು ರಾಘವೇಂದ್ರ ಬೇಕರಿ ಮಾಲಕರವತಿಯಿಂದ ಸಹಾಯ ಧನ ವಿತರಣೆ

ಗುತ್ತಿಗಾರು: ರಾಘವೇಂದ್ರ ಬೇಕರಿ ಮಾಲಕರವತಿಯಿಂದ ಸಹಾಯ ಧನ ವಿತರಣೆಡಿಸೆಂಬರ್ ಕೊನೆಯ ದಿನ (ಇಯರ್ ಎಂಡ್) ಪ್ರಯುಕ್ತ ಈ ಬಾರಿ ಗುತ್ತಿಗಾರು ರಾಘವೇಂದ್ರ ಬೇಕರಿಯ್ಲಲಿ ಈಬಾರಿ ದಂ ಬಿರಿಯಾನಿ ವ್ಯಾಪಾರ ಮಾಡಲಾಗಿತ್ತು ವ್ಯಾಪಾರದಲ್ಲಿ ಉಳಿಕೆ ಆದ ಲಾಭಾಂಶದ ಸಂಪೂರ್ಣ ಮೊತ್ತವನ್ನು ಅನಾರೋಗ್ಯ ದಿಂದ ಚೇತರಿಸುತ್ತಿರುವ ಸಮೀಕ್ಷಾ ಮೋಟುನ್ನ್ ರು ಅವರ ತಂದೆ ವಿಶ್ವನಾಥ್ ಅವರಿಗೆ ರಾಘವೇಂದ್ರ ಬೇಕರಿ ಮಾಲಕ ಅನಿಲ್ ರವರು ನೀಡಿ ಸಮಾಜಕ್ಕೆ ಮಾದರಿಯಾದರು..

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ: ಉಪಾಧ್ಯಕ್ಷರಾಗಿ ಬಶೀರ್ ಆರ್.ಬಿ, ಮುಜೀಬ್ ಪೈಚಾರ್ ಆಯ್ಕೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ, ದಕ್ಷಿಣ ಕನ್ನಡ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷರಾದ ಶಾಹುಲ್ ಹಮೀದ್ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್ ಇವರ ಅನುಮೋದನೆಯೊಂದಿಗೆ, ಹಿರಿಯ ಕಾಂಗ್ರೆಸ್ ನಾಯಕರ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾದೆ. ಈ ನೂತನ‌ ಪಟ್ಟಿಯಲ್ಲಿ ಪೈಚಾರಿನ ಬಶೀರ್ ಆರ್.ಬಿ ಹಾಗೂ ಮುಜೀಬ್ ಪೈಚಾರ್ ಹಾಗೂ ಇನ್ನಿತರ 28 ಮಂದಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. The post ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ: …

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ: ಉಪಾಧ್ಯಕ್ಷರಾಗಿ ಬಶೀರ್ ಆರ್.ಬಿ, ಮುಜೀಬ್ ಪೈಚಾರ್ ಆಯ್ಕೆ Read More »

ಗುತ್ತಿಗಾರು: ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ವಿತರಣೆ .

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ತರಬೇತಿ ಕೇಂದ್ರ ವಿದ್ಯಾರ್ಥಿಗಳು ಕೇಂದ್ರ ಸಹಕಾರದ ಆಜಾದಿ ಕಾ ಅಮೃತ ಮಹೋತ್ಸವ – 2022 ರ ಪ್ರಯುಕ್ತ ಕೇಂದ್ರ ಸರಕಾರದ ಆಯುಷ್ ಮಂತ್ರಾಲಯ ಹಾಗೂ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನ ಮೈಸೂರು ವತಿಯಿಂದ ನಡೆಸಿದ ಯೋಗ ಕಾರ್ಯಕ್ರಮದಲ್ಲಿ ಸೂರ್ಯನಮಸ್ಕಾರ ಯಜ್ಞ ಇದರಲ್ಲಿ ಭಾಗವಹಿಸಿದ 26 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಚಿನ್ನದ ಪದಕ ದೊರೆತಿದ್ದು, ಇದನ್ನು ಯೋಗ ತರಬೇತಿ ಕೇಂದ್ರದಲ್ಲಿ ನಿವೃತ್ತ …

ಗುತ್ತಿಗಾರು: ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ವಿತರಣೆ . Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ